ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.
ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.