ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.
ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…