ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.
ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…