ಸುಳ್ಯ: “ನಮ್ಮಿಂದ ನಮಗಾಗಿ” ಅಭಿಯಾನದ ಮುಖಾಂತರ ಪರಿವಾರಕಾನ -ಕಟ್ರಚೋಡಿ ರಸ್ತೆಯ ದುರಸ್ತಿ ಶ್ರಮದಾನ ಮಾಡಲಾಯಿತು.ಗ್ರಾಮಸ್ಥರ ಸಹಕಾರದಿಂದ ಈ ಕಾರ್ಯ ಯಶಸ್ವಿಯಾಗಿ ನಡೆಯಿತು. ಈ ರಸ್ತೆ ಮೂಲಕ ಸಾಗುವುದೇ ಕಷ್ಟವಾದ ಹಿನ್ನೆಲೆಯಲ್ಲಿ ಶ್ರಮದಾನಕ್ಕೆ ಕೈಜೋಡಿಸಿ “ನಮ್ಮಿಂದ ನಮಗಾಗಿ” ಅಭಿಯಾನ ಯಶಸ್ಸುಗೊಳಿಸಿದರು.
ಈ ಸಂದರ್ಭ ಸ್ಥಳೀಯರಾದ ಚಿದಾನಂದ ಪರಿವಾರಕಾನ. ವೆಂಕಟ್ರಮಣ ಗೌಡ,ಸುರೇಶ್, ಶೇಖರ್,ರವಿಕುಮಾರ್, ಯೋಗೀಶ್, ಶಶಿಧರ, ಬಾಲಕೃಷ್ಣ, ಶೇಷಪ್ಪ, ಮುರುಳಿ, ಯಶವಂತ, ತಿಮ್ಮಪ್ಪ, ಪ್ರಸಾದ್, ರಾಜೇಶ್, ನವೀನ್, ಬಾಲಕೃಷ್ಣ, ಸುಂದರ, ಹರೀಶ,ವಿನೋದ್ ಸಹಕಾರ ನೀಡಿದರು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…