(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಚಾರ್ವಾಕ’)
ಪ್ರಸಂಗ : ತ್ರಿಪುರ ಮಥನ
(ಸಂದರ್ಭ : ನಾರದನ ಸೂಚನೆಯಂತೆ ತ್ರಿಪುರಾಸುರರ ಹನನಕ್ಕಾಗಿ ಅವರ ಪತ್ನಿಯರ ಶೀಲವನ್ನು ಶಿಥಿಲಗೊಳಿಸಲು ನಾರಾಯಣನನು ಚಾರ್ವಾಕನಾಗುತ್ತಾನೆ)
“… ತ್ರಿಪುರರಿಗೆ ಏನಿದೆ ಸಾಮಥ್ರ್ಯ? ಬ್ರಹ್ಮನ ವರ ಮಾತ್ರ. ಆದರೆ ಅವರ ಚಿರಂಜೀವಿತಕ್ಕೆ ಕಾರಣ- ‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ. ‘ಯಾಕೆ ಶಿವ ಸಾಯಲಿಲ್ಲ’? ಶಿವದೇವರ ಅರ್ಧ ಶರೀರ ಸರ್ವಮಂಗಳೆಯಾದ ಪಾರ್ವತಿ. ಸತಿಯಾದವಳು ತನ್ನ ಮಾಂಗಲ್ಯದ ಪ್ರಭಾವದಿಂದ ಸರ್ವಮಂಗಳೆ, ಪೂರ್ಣಮಂಗಳೆಯಾಗಿರುತ್ತಾಳೆ. ಅವಳ ಮಾಂಗಲ್ಯದ ಪ್ರಭಾವ ಇದ್ದುದರಿಂದ ಗಂಡ ಸಾಯಬೇಕು ಅಂತ ಹೊರಟರೂ ಸಾಯುವುದಕ್ಕೆ ಆ ಮಂಗಳಸೂತ್ರ ಬಿಡುವುದಿಲ್ಲ. ಇದು ಪ್ರಪಂಚಕ್ಕೆ ಬಹು ದೊಡ್ಡದಾದ ಪಾಠ. ಹಾಗಾಗಿಯೇ ವಿವಾಹ ಸಂಸ್ಕಾರದಲ್ಲಿ ಗಂಡನಾದವನು ಕಾಮನನ್ನು ಸುಟ್ಟವನೂ ಆಗಿರಬೇಕು. ಕಾಮನನ್ನು ಗೆದ್ದವನೂ ಆಗಬೇಕು. ಕಾಮಜನಕನಾಗಿರಬೇಕು. ಕಾಮ ವಿರೋಧಿಯಾಗಬೇಕು. ಅಂತಹ ಗಂಡನನ್ನು ಯಾವಳು ಆರಿಸಿಕೊಳ್ಳುತ್ತಾಳೋ ಅವಳು ಪೂರ್ಣಮಂಗಳೆಯೂ, ಸರ್ವಮಂಗಳೆಯೂ ಆಗಿರುತ್ತಾಳೆ..”
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490