Advertisement
ಯಕ್ಷಗಾನ : ಮಾತು-ಮಸೆತ

‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ….. ‘ಯಾಕೆ ಶಿವ ಸಾಯಲಿಲ್ಲ’?

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಚಾರ್ವಾಕ’)
ಪ್ರಸಂಗ : ತ್ರಿಪುರ ಮಥನ

(ಸಂದರ್ಭ : ನಾರದನ ಸೂಚನೆಯಂತೆ ತ್ರಿಪುರಾಸುರರ ಹನನಕ್ಕಾಗಿ ಅವರ ಪತ್ನಿಯರ ಶೀಲವನ್ನು ಶಿಥಿಲಗೊಳಿಸಲು ನಾರಾಯಣನನು ಚಾರ್ವಾಕನಾಗುತ್ತಾನೆ)

“… ತ್ರಿಪುರರಿಗೆ ಏನಿದೆ ಸಾಮಥ್ರ್ಯ? ಬ್ರಹ್ಮನ ವರ ಮಾತ್ರ. ಆದರೆ ಅವರ ಚಿರಂಜೀವಿತಕ್ಕೆ ಕಾರಣ- ‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ. ‘ಯಾಕೆ ಶಿವ ಸಾಯಲಿಲ್ಲ’? ಶಿವದೇವರ ಅರ್ಧ ಶರೀರ ಸರ್ವಮಂಗಳೆಯಾದ ಪಾರ್ವತಿ. ಸತಿಯಾದವಳು ತನ್ನ ಮಾಂಗಲ್ಯದ ಪ್ರಭಾವದಿಂದ ಸರ್ವಮಂಗಳೆ, ಪೂರ್ಣಮಂಗಳೆಯಾಗಿರುತ್ತಾಳೆ. ಅವಳ ಮಾಂಗಲ್ಯದ ಪ್ರಭಾವ ಇದ್ದುದರಿಂದ ಗಂಡ ಸಾಯಬೇಕು ಅಂತ ಹೊರಟರೂ ಸಾಯುವುದಕ್ಕೆ ಆ ಮಂಗಳಸೂತ್ರ ಬಿಡುವುದಿಲ್ಲ. ಇದು ಪ್ರಪಂಚಕ್ಕೆ ಬಹು ದೊಡ್ಡದಾದ ಪಾಠ. ಹಾಗಾಗಿಯೇ ವಿವಾಹ ಸಂಸ್ಕಾರದಲ್ಲಿ ಗಂಡನಾದವನು ಕಾಮನನ್ನು ಸುಟ್ಟವನೂ ಆಗಿರಬೇಕು. ಕಾಮನನ್ನು ಗೆದ್ದವನೂ ಆಗಬೇಕು. ಕಾಮಜನಕನಾಗಿರಬೇಕು. ಕಾಮ ವಿರೋಧಿಯಾಗಬೇಕು. ಅಂತಹ ಗಂಡನನ್ನು ಯಾವಳು ಆರಿಸಿಕೊಳ್ಳುತ್ತಾಳೋ ಅವಳು ಪೂರ್ಣಮಂಗಳೆಯೂ, ಸರ್ವಮಂಗಳೆಯೂ ಆಗಿರುತ್ತಾಳೆ..”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

60 minutes ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

20 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago