(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಚಾರ್ವಾಕ’)
ಪ್ರಸಂಗ : ತ್ರಿಪುರ ಮಥನ
(ಸಂದರ್ಭ : ನಾರದನ ಸೂಚನೆಯಂತೆ ತ್ರಿಪುರಾಸುರರ ಹನನಕ್ಕಾಗಿ ಅವರ ಪತ್ನಿಯರ ಶೀಲವನ್ನು ಶಿಥಿಲಗೊಳಿಸಲು ನಾರಾಯಣನನು ಚಾರ್ವಾಕನಾಗುತ್ತಾನೆ)
“… ತ್ರಿಪುರರಿಗೆ ಏನಿದೆ ಸಾಮಥ್ರ್ಯ? ಬ್ರಹ್ಮನ ವರ ಮಾತ್ರ. ಆದರೆ ಅವರ ಚಿರಂಜೀವಿತಕ್ಕೆ ಕಾರಣ- ‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ. ‘ಯಾಕೆ ಶಿವ ಸಾಯಲಿಲ್ಲ’? ಶಿವದೇವರ ಅರ್ಧ ಶರೀರ ಸರ್ವಮಂಗಳೆಯಾದ ಪಾರ್ವತಿ. ಸತಿಯಾದವಳು ತನ್ನ ಮಾಂಗಲ್ಯದ ಪ್ರಭಾವದಿಂದ ಸರ್ವಮಂಗಳೆ, ಪೂರ್ಣಮಂಗಳೆಯಾಗಿರುತ್ತಾಳೆ. ಅವಳ ಮಾಂಗಲ್ಯದ ಪ್ರಭಾವ ಇದ್ದುದರಿಂದ ಗಂಡ ಸಾಯಬೇಕು ಅಂತ ಹೊರಟರೂ ಸಾಯುವುದಕ್ಕೆ ಆ ಮಂಗಳಸೂತ್ರ ಬಿಡುವುದಿಲ್ಲ. ಇದು ಪ್ರಪಂಚಕ್ಕೆ ಬಹು ದೊಡ್ಡದಾದ ಪಾಠ. ಹಾಗಾಗಿಯೇ ವಿವಾಹ ಸಂಸ್ಕಾರದಲ್ಲಿ ಗಂಡನಾದವನು ಕಾಮನನ್ನು ಸುಟ್ಟವನೂ ಆಗಿರಬೇಕು. ಕಾಮನನ್ನು ಗೆದ್ದವನೂ ಆಗಬೇಕು. ಕಾಮಜನಕನಾಗಿರಬೇಕು. ಕಾಮ ವಿರೋಧಿಯಾಗಬೇಕು. ಅಂತಹ ಗಂಡನನ್ನು ಯಾವಳು ಆರಿಸಿಕೊಳ್ಳುತ್ತಾಳೋ ಅವಳು ಪೂರ್ಣಮಂಗಳೆಯೂ, ಸರ್ವಮಂಗಳೆಯೂ ಆಗಿರುತ್ತಾಳೆ..”
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…