Advertisement
ಯಕ್ಷಗಾನ : ಮಾತು-ಮಸೆತ

‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ….. ‘ಯಾಕೆ ಶಿವ ಸಾಯಲಿಲ್ಲ’?

Share

(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಚಾರ್ವಾಕ’)
ಪ್ರಸಂಗ : ತ್ರಿಪುರ ಮಥನ

(ಸಂದರ್ಭ : ನಾರದನ ಸೂಚನೆಯಂತೆ ತ್ರಿಪುರಾಸುರರ ಹನನಕ್ಕಾಗಿ ಅವರ ಪತ್ನಿಯರ ಶೀಲವನ್ನು ಶಿಥಿಲಗೊಳಿಸಲು ನಾರಾಯಣನನು ಚಾರ್ವಾಕನಾಗುತ್ತಾನೆ)

Advertisement

“… ತ್ರಿಪುರರಿಗೆ ಏನಿದೆ ಸಾಮಥ್ರ್ಯ? ಬ್ರಹ್ಮನ ವರ ಮಾತ್ರ. ಆದರೆ ಅವರ ಚಿರಂಜೀವಿತಕ್ಕೆ ಕಾರಣ- ‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ. ‘ಯಾಕೆ ಶಿವ ಸಾಯಲಿಲ್ಲ’? ಶಿವದೇವರ ಅರ್ಧ ಶರೀರ ಸರ್ವಮಂಗಳೆಯಾದ ಪಾರ್ವತಿ. ಸತಿಯಾದವಳು ತನ್ನ ಮಾಂಗಲ್ಯದ ಪ್ರಭಾವದಿಂದ ಸರ್ವಮಂಗಳೆ, ಪೂರ್ಣಮಂಗಳೆಯಾಗಿರುತ್ತಾಳೆ. ಅವಳ ಮಾಂಗಲ್ಯದ ಪ್ರಭಾವ ಇದ್ದುದರಿಂದ ಗಂಡ ಸಾಯಬೇಕು ಅಂತ ಹೊರಟರೂ ಸಾಯುವುದಕ್ಕೆ ಆ ಮಂಗಳಸೂತ್ರ ಬಿಡುವುದಿಲ್ಲ. ಇದು ಪ್ರಪಂಚಕ್ಕೆ ಬಹು ದೊಡ್ಡದಾದ ಪಾಠ. ಹಾಗಾಗಿಯೇ ವಿವಾಹ ಸಂಸ್ಕಾರದಲ್ಲಿ ಗಂಡನಾದವನು ಕಾಮನನ್ನು ಸುಟ್ಟವನೂ ಆಗಿರಬೇಕು. ಕಾಮನನ್ನು ಗೆದ್ದವನೂ ಆಗಬೇಕು. ಕಾಮಜನಕನಾಗಿರಬೇಕು. ಕಾಮ ವಿರೋಧಿಯಾಗಬೇಕು. ಅಂತಹ ಗಂಡನನ್ನು ಯಾವಳು ಆರಿಸಿಕೊಳ್ಳುತ್ತಾಳೋ ಅವಳು ಪೂರ್ಣಮಂಗಳೆಯೂ, ಸರ್ವಮಂಗಳೆಯೂ ಆಗಿರುತ್ತಾಳೆ..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

14 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

16 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

22 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago