(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಚಾರ್ವಾಕ’)
ಪ್ರಸಂಗ : ತ್ರಿಪುರ ಮಥನ
(ಸಂದರ್ಭ : ನಾರದನ ಸೂಚನೆಯಂತೆ ತ್ರಿಪುರಾಸುರರ ಹನನಕ್ಕಾಗಿ ಅವರ ಪತ್ನಿಯರ ಶೀಲವನ್ನು ಶಿಥಿಲಗೊಳಿಸಲು ನಾರಾಯಣನನು ಚಾರ್ವಾಕನಾಗುತ್ತಾನೆ)
“… ತ್ರಿಪುರರಿಗೆ ಏನಿದೆ ಸಾಮಥ್ರ್ಯ? ಬ್ರಹ್ಮನ ವರ ಮಾತ್ರ. ಆದರೆ ಅವರ ಚಿರಂಜೀವಿತಕ್ಕೆ ಕಾರಣ- ‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ. ‘ಯಾಕೆ ಶಿವ ಸಾಯಲಿಲ್ಲ’? ಶಿವದೇವರ ಅರ್ಧ ಶರೀರ ಸರ್ವಮಂಗಳೆಯಾದ ಪಾರ್ವತಿ. ಸತಿಯಾದವಳು ತನ್ನ ಮಾಂಗಲ್ಯದ ಪ್ರಭಾವದಿಂದ ಸರ್ವಮಂಗಳೆ, ಪೂರ್ಣಮಂಗಳೆಯಾಗಿರುತ್ತಾಳೆ. ಅವಳ ಮಾಂಗಲ್ಯದ ಪ್ರಭಾವ ಇದ್ದುದರಿಂದ ಗಂಡ ಸಾಯಬೇಕು ಅಂತ ಹೊರಟರೂ ಸಾಯುವುದಕ್ಕೆ ಆ ಮಂಗಳಸೂತ್ರ ಬಿಡುವುದಿಲ್ಲ. ಇದು ಪ್ರಪಂಚಕ್ಕೆ ಬಹು ದೊಡ್ಡದಾದ ಪಾಠ. ಹಾಗಾಗಿಯೇ ವಿವಾಹ ಸಂಸ್ಕಾರದಲ್ಲಿ ಗಂಡನಾದವನು ಕಾಮನನ್ನು ಸುಟ್ಟವನೂ ಆಗಿರಬೇಕು. ಕಾಮನನ್ನು ಗೆದ್ದವನೂ ಆಗಬೇಕು. ಕಾಮಜನಕನಾಗಿರಬೇಕು. ಕಾಮ ವಿರೋಧಿಯಾಗಬೇಕು. ಅಂತಹ ಗಂಡನನ್ನು ಯಾವಳು ಆರಿಸಿಕೊಳ್ಳುತ್ತಾಳೋ ಅವಳು ಪೂರ್ಣಮಂಗಳೆಯೂ, ಸರ್ವಮಂಗಳೆಯೂ ಆಗಿರುತ್ತಾಳೆ..”
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…