(ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಚಾರ್ವಾಕ’)
ಪ್ರಸಂಗ : ತ್ರಿಪುರ ಮಥನ
(ಸಂದರ್ಭ : ನಾರದನ ಸೂಚನೆಯಂತೆ ತ್ರಿಪುರಾಸುರರ ಹನನಕ್ಕಾಗಿ ಅವರ ಪತ್ನಿಯರ ಶೀಲವನ್ನು ಶಿಥಿಲಗೊಳಿಸಲು ನಾರಾಯಣನನು ಚಾರ್ವಾಕನಾಗುತ್ತಾನೆ)
“… ತ್ರಿಪುರರಿಗೆ ಏನಿದೆ ಸಾಮಥ್ರ್ಯ? ಬ್ರಹ್ಮನ ವರ ಮಾತ್ರ. ಆದರೆ ಅವರ ಚಿರಂಜೀವಿತಕ್ಕೆ ಕಾರಣ- ‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ. ‘ಯಾಕೆ ಶಿವ ಸಾಯಲಿಲ್ಲ’? ಶಿವದೇವರ ಅರ್ಧ ಶರೀರ ಸರ್ವಮಂಗಳೆಯಾದ ಪಾರ್ವತಿ. ಸತಿಯಾದವಳು ತನ್ನ ಮಾಂಗಲ್ಯದ ಪ್ರಭಾವದಿಂದ ಸರ್ವಮಂಗಳೆ, ಪೂರ್ಣಮಂಗಳೆಯಾಗಿರುತ್ತಾಳೆ. ಅವಳ ಮಾಂಗಲ್ಯದ ಪ್ರಭಾವ ಇದ್ದುದರಿಂದ ಗಂಡ ಸಾಯಬೇಕು ಅಂತ ಹೊರಟರೂ ಸಾಯುವುದಕ್ಕೆ ಆ ಮಂಗಳಸೂತ್ರ ಬಿಡುವುದಿಲ್ಲ. ಇದು ಪ್ರಪಂಚಕ್ಕೆ ಬಹು ದೊಡ್ಡದಾದ ಪಾಠ. ಹಾಗಾಗಿಯೇ ವಿವಾಹ ಸಂಸ್ಕಾರದಲ್ಲಿ ಗಂಡನಾದವನು ಕಾಮನನ್ನು ಸುಟ್ಟವನೂ ಆಗಿರಬೇಕು. ಕಾಮನನ್ನು ಗೆದ್ದವನೂ ಆಗಬೇಕು. ಕಾಮಜನಕನಾಗಿರಬೇಕು. ಕಾಮ ವಿರೋಧಿಯಾಗಬೇಕು. ಅಂತಹ ಗಂಡನನ್ನು ಯಾವಳು ಆರಿಸಿಕೊಳ್ಳುತ್ತಾಳೋ ಅವಳು ಪೂರ್ಣಮಂಗಳೆಯೂ, ಸರ್ವಮಂಗಳೆಯೂ ಆಗಿರುತ್ತಾಳೆ..”
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…