ನಮ್ಮ ಸುಬ್ರಹ್ಮಣ್ಯ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

June 17, 2019
12:30 PM

ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು  ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.

ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.

 

 

ಇದೇ ತಂಡದ ಸದಸ್ಯರು  ಬಳಿಕ ಕಡಬದಲ್ಲಿ  ರಕ್ತದಾನ ಕಾರ್ಯಕ್ರಮದಲ್ಲಿ  ಭಾಗವಹಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror