ನಮ್ಮ ಸುಬ್ರಹ್ಮಣ್ಯ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

June 17, 2019
12:30 PM

ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು  ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.

Advertisement
Advertisement

ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.

Advertisement

 

Advertisement

 

ಇದೇ ತಂಡದ ಸದಸ್ಯರು  ಬಳಿಕ ಕಡಬದಲ್ಲಿ  ರಕ್ತದಾನ ಕಾರ್ಯಕ್ರಮದಲ್ಲಿ  ಭಾಗವಹಿಸಿದರು.

Advertisement

 

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |
May 18, 2024
1:02 PM
by: ಸಾಯಿಶೇಖರ್ ಕರಿಕಳ
ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್
May 18, 2024
1:01 PM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು
May 18, 2024
12:45 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror