ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.
ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.
ಇದೇ ತಂಡದ ಸದಸ್ಯರು ಬಳಿಕ ಕಡಬದಲ್ಲಿ ರಕ್ತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…