ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.
ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.
ಇದೇ ತಂಡದ ಸದಸ್ಯರು ಬಳಿಕ ಕಡಬದಲ್ಲಿ ರಕ್ತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…