ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.
ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.
ಇದೇ ತಂಡದ ಸದಸ್ಯರು ಬಳಿಕ ಕಡಬದಲ್ಲಿ ರಕ್ತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…