ಸುಬ್ರಹ್ಮಣ್ಯ: ನಮ್ಮ ಸುಬ್ರಹ್ಮಣ್ಯ ತಂಡದ ಪರಿಸರ-ಸೇವಕರು ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕಾಡಿನಂಚಿನಲ್ಲಿ ಬಗೆಬಗೆಯ ಹಣ್ಣಿನ ಗಿಡಗಳನ್ನು ನೆಟ್ಟು ಕಾಡು ಪ್ರಾಣಿಗಳ ಆಹಾರ ಕೊರತೆಯನ್ನು ನೀಗಿಸುವ ಪ್ರಯತ್ನ ಮಾಡಿದರು.
ಈ ಭಾಗದಲ್ಲಿ ಆನೆಗಳ ಸಂಖ್ಯೆ ಹೆಚ್ಚು ಇರುವ ಕಾರಣ ಅವುಗಳಿಗಾಗಿ ಬಿದಿರಿನ ಗಿಡಗಳನ್ನು ನಾಟಿ ಮಾಡಿದರು ಹಾಗೂ ಇನ್ನಿತರ ಪ್ರಾಣಿ, ಪಕ್ಷಿಗಳಿಗಾಗಿ – ಕುಂಟೆನೇರಳೆ, ಕೋಳಿಜುಟ್ಟು, ಹಲಸು, ಮಾವು, ಹೆಬ್ಬಲಸು, ಉಂಡೆಹುಳಿ, ಪುನರ್ಪುಳಿ, ನೇರಳೆ ಗಿಡಗಳನ್ನು ನೆಟ್ಟರು. ತಂಡದ 10 ಸದಸ್ಯರು ಇದ್ದರು.
ಇದೇ ತಂಡದ ಸದಸ್ಯರು ಬಳಿಕ ಕಡಬದಲ್ಲಿ ರಕ್ತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…