ನರಭಕ್ಷಕ ಹುಲಿ ಸೆರೆಯಾಯ್ತು

October 14, 2019
7:00 AM

ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.

Advertisement
Advertisement
Advertisement
Advertisement

ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್‌ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror