ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.
ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…