ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.
ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…