ಮೈಸೂರು: ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಜನರನ್ನು ಬಲಿ ಪಡೆದುಕೊಂಡಿದ್ದ ನರ ಭಕ್ಷಕ ಹುಲಿ ಕಾರ್ಯಾಚರಣೆಯ ಮೂಲಕ ಸೆರೆಯಾಗಿದೆ.
ಗುಂಡ್ಲು ಪೇಟೆ ಸಮೀಪದ ಮೇಲಕಾಮನಹಳ್ಳಿಯ ಸಿದ್ದಕ್ಕಿ ಎಂಬುವವರ ಜಮೀನಿನಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಪೋಲೀಸ್ ಇಲಾಖೆಯ ನಾಯಿ ರಾಣಾ ಪತ್ತೆ ಹಚ್ಚಿದೆ. ಕಳೆದ 5 ದಿನಗಳಿಂದಲೂ ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯಲು ಭಾರೀ ಕಾರ್ಯಾಚರಣೆ ನಡೆಸುತಿದ್ದು ಮೂರು ಆನೆಗಳ ಸಹಿತ ನೂರಾರು ಸಿಬ್ಬಂದಿಗಳು ಪ್ರಯತ್ನ ನಡೆಸಿದ್ದರು. ಆದರೆ 5 ದಿನಗಳಿಂದ ಯಾರ ಕಣ್ಣೀಗೂ ಬಿದ್ದಿಲ್ಲದ ಹುಲಿಯು ನಿನ್ನೆ ಕೂಡ ಕರುವೊಂದನ್ನು ಹೊತ್ತೊಯ್ದಿತ್ತು. ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಗೆ ಅರಿವಳಿಕೆ ನೀಡುವಲ್ಲಿ ಯಶಸ್ವಿಯಾಗಿದ್ದು ಅರವಳಿಕೆ ವೈದ್ಯ ಡಾ.ನಾಗರಾಜು, ಗುರಿಕಾರ ಅಸ್ಗರ್ ಮತ್ತು ಸಿಬ್ಬಂದಿಗಳಿಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…