ನರಿಮೊಗರು: ದ.ಕ.ಜಿ.ಪಂ.ಉ.ಹಿ.ಪ್ರಾ ನರಿಮೊಗರು ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕೊಡೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ವಿಜಯ ನಾಯ್ಕ್ ಪುಸ್ತಕ ವಿತರಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶರತ್ ಚಂದ್ರ ಬೈಪಡಿತ್ತಾಯ, ಶಾಲಾ ಶಿಕ್ಷಕರಾದ ಮೇರಿ ರೋಡ್ರಿಗಸ್, ಜೊಸ್ಲಿನ್ ಪ್ರಸನ್ನ, ಜುಸ್ತಿನಾ, ಅಡಿನ್ ಡಿ’ಸೋಜ, ಇಡಾ ಡಿ’ಸೋಜ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel