ನರಿಮೊಗರು: ದ.ಕ.ಜಿ.ಪಂ.ಉ.ಹಿ.ಪ್ರಾ ನರಿಮೊಗರು ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕೊಡೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ವಿಜಯ ನಾಯ್ಕ್ ಪುಸ್ತಕ ವಿತರಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶರತ್ ಚಂದ್ರ ಬೈಪಡಿತ್ತಾಯ, ಶಾಲಾ ಶಿಕ್ಷಕರಾದ ಮೇರಿ ರೋಡ್ರಿಗಸ್, ಜೊಸ್ಲಿನ್ ಪ್ರಸನ್ನ, ಜುಸ್ತಿನಾ, ಅಡಿನ್ ಡಿ’ಸೋಜ, ಇಡಾ ಡಿ’ಸೋಜ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…