ಉಪ್ಪಿನಂಗಡಿ: ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಯಲ್ಲಿ 15 ಅಟೋ ರಿಕ್ಷಾ ಚಾಲಕರಿಂದ ವಿನೂತನ ಸೇವೆ ನಡೆಯುತ್ತಿದೆ. 5 ಕಿ ಮೀ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ದಿನವಿಡೀ ಉಚಿತ ಪ್ರಯಾಣ ಸೇವೆ. ದೇಶದ ಭವ್ಯ ಭವಿಷ್ಯದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಿದೆ ಎಂಬುವುದಕ್ಕೆ ಸಾಕ್ಷಿಯಾಗಿ ಈ ರೀತಿಯ ಉಚಿತ ಸೇವೆ ನೀಡುತ್ತಿದ್ದಾರೆ.
ಅದೇ ರೀತಿ ಇಂದು ಸಂಜೆ ಗಂಟೆ 5 ರಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಭಾರತದ ಪ್ರಧಾನ ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರವನ್ನು LED ಪರದೆಯ ಮೂಲಕ ವೀಕ್ಷಿಸುವ ವ್ಯವಸ್ಥೆಯನ್ನು ಯುವಬ್ರಿಗೆಡ್ ಸಹಿತ ವಿವಿಧ ಸಂಘಟನೆಗಳ ಸಹಕಾರದಿಂದ ನಡೆಯುತ್ತಿದೆ.
ವಿಶೇಷವಾಗಿ ಲಾಡು ಮತ್ತು ಚಹಾದ ವ್ಯವಸ್ಥೆ ಇರುತ್ತದೆ. ಅಲ್ಲದೆ ಆಕರ್ಷಕ “ಸಿಡಿಮದ್ದು” ಪ್ರದರ್ಶನ ಇರಲಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…