ಉಪ್ಪಿನಂಗಡಿ: ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಯಲ್ಲಿ 15 ಅಟೋ ರಿಕ್ಷಾ ಚಾಲಕರಿಂದ ವಿನೂತನ ಸೇವೆ ನಡೆಯುತ್ತಿದೆ. 5 ಕಿ ಮೀ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ದಿನವಿಡೀ ಉಚಿತ ಪ್ರಯಾಣ ಸೇವೆ. ದೇಶದ ಭವ್ಯ ಭವಿಷ್ಯದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಿದೆ ಎಂಬುವುದಕ್ಕೆ ಸಾಕ್ಷಿಯಾಗಿ ಈ ರೀತಿಯ ಉಚಿತ ಸೇವೆ ನೀಡುತ್ತಿದ್ದಾರೆ.
ಅದೇ ರೀತಿ ಇಂದು ಸಂಜೆ ಗಂಟೆ 5 ರಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಭಾರತದ ಪ್ರಧಾನ ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರವನ್ನು LED ಪರದೆಯ ಮೂಲಕ ವೀಕ್ಷಿಸುವ ವ್ಯವಸ್ಥೆಯನ್ನು ಯುವಬ್ರಿಗೆಡ್ ಸಹಿತ ವಿವಿಧ ಸಂಘಟನೆಗಳ ಸಹಕಾರದಿಂದ ನಡೆಯುತ್ತಿದೆ.
ವಿಶೇಷವಾಗಿ ಲಾಡು ಮತ್ತು ಚಹಾದ ವ್ಯವಸ್ಥೆ ಇರುತ್ತದೆ. ಅಲ್ಲದೆ ಆಕರ್ಷಕ “ಸಿಡಿಮದ್ದು” ಪ್ರದರ್ಶನ ಇರಲಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…