ಉಪ್ಪಿನಂಗಡಿ: ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಯಲ್ಲಿ 15 ಅಟೋ ರಿಕ್ಷಾ ಚಾಲಕರಿಂದ ವಿನೂತನ ಸೇವೆ ನಡೆಯುತ್ತಿದೆ. 5 ಕಿ ಮೀ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ದಿನವಿಡೀ ಉಚಿತ ಪ್ರಯಾಣ ಸೇವೆ. ದೇಶದ ಭವ್ಯ ಭವಿಷ್ಯದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಿದೆ ಎಂಬುವುದಕ್ಕೆ ಸಾಕ್ಷಿಯಾಗಿ ಈ ರೀತಿಯ ಉಚಿತ ಸೇವೆ ನೀಡುತ್ತಿದ್ದಾರೆ.
ಅದೇ ರೀತಿ ಇಂದು ಸಂಜೆ ಗಂಟೆ 5 ರಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಭಾರತದ ಪ್ರಧಾನ ಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರಪ್ರಸಾರವನ್ನು LED ಪರದೆಯ ಮೂಲಕ ವೀಕ್ಷಿಸುವ ವ್ಯವಸ್ಥೆಯನ್ನು ಯುವಬ್ರಿಗೆಡ್ ಸಹಿತ ವಿವಿಧ ಸಂಘಟನೆಗಳ ಸಹಕಾರದಿಂದ ನಡೆಯುತ್ತಿದೆ.
ವಿಶೇಷವಾಗಿ ಲಾಡು ಮತ್ತು ಚಹಾದ ವ್ಯವಸ್ಥೆ ಇರುತ್ತದೆ. ಅಲ್ಲದೆ ಆಕರ್ಷಕ “ಸಿಡಿಮದ್ದು” ಪ್ರದರ್ಶನ ಇರಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…