ನರೇಂದ್ರ ಮೋದಿ ಮತ್ತೆ ಪ್ರಧಾನಿ : ಸಿಹಿ ಹಂಚಿದ ಕ್ಯಾಂಪ್ಕೋ ಸಿಬಂದಿಗಳು

May 30, 2019
4:17 PM

ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.

Advertisement
Advertisement
Advertisement

 

Advertisement

 

Advertisement

ಇದೇ ವೇಳೆ  ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ  ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ  ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವೆ | ಗ್ರಾಮೀಣಾಭಿವೃದ್ಧಿಗೆ ಆದ್ಯತೆ ಇದೆ – ಪದ್ಮರಾಜ್‌ ಆರ್
April 12, 2024
11:07 AM
by: ದ ರೂರಲ್ ಮಿರರ್.ಕಾಂ
ವಿಕಿಮೀಡಿಯ ಸಮಿತ್‌ 2024 | ಭರತೇಶ ಅಲಸಂಡೆಮಜಲು ಆಯ್ಕೆ
April 8, 2024
11:45 PM
by: ದ ರೂರಲ್ ಮಿರರ್.ಕಾಂ
ಉರಿ ಬಿಸಿಲಿನಲ್ಲಿ ಮೈಯೆಲ್ಲಾ ತಂಪಾಗಿಸಿ ಪಶುಪತಿಯ ಗಾಳಿ-ಬೆಳಕು ಮೂಲಕ | ಮಾರಾಟ ಮೇಳ | ಇಲ್ಲಿದೆ ಮಲ್ಟಿ ಬ್ರಾಂಡೆಂಡ್‌ ಉತ್ಪನ್ನ |
April 8, 2024
10:35 AM
by: ದ ರೂರಲ್ ಮಿರರ್.ಕಾಂ
ಚುನಾವಣೆಯ ಹೆಸರಿನಲ್ಲಿ ಕೃಷಿಕರ ಕೋವಿ ಠೇವಣಾತಿ | ವಿಶೇಷ ಸಭೆ ಸೇರಿ ವಿನಾಯಿತಿ ನೀಡಿದ ಸ್ಕ್ರೀನಿಂಗ್‌ ಕಮಿಟಿ…! |
April 3, 2024
7:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror