ನರೇಂದ್ರ ಮೋದಿ ಮತ್ತೆ ಪ್ರಧಾನಿ : ಸಿಹಿ ಹಂಚಿದ ಕ್ಯಾಂಪ್ಕೋ ಸಿಬಂದಿಗಳು

May 30, 2019
4:17 PM

ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.

 

 

ಇದೇ ವೇಳೆ  ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ  ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ  ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror