ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.
ಇದೇ ವೇಳೆ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…