ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.
ಇದೇ ವೇಳೆ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…