ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.
ಇದೇ ವೇಳೆ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…