ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.
ಇದೇ ವೇಳೆ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…