ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ ಪಾಯಸದ ಹಾಗೂ ಲಡ್ಡು ವಿತರಣೆ ನಡೆಯಿತು.
ಇದೇ ವೇಳೆ ನರೇಂದ್ರ ಮೋದಿ ಸರಕಾರ ಅಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಸೆಂಟರ್ ಎದುರು ವಸಂತಮಹಲ್ ಬಳಿ ಸಂಜೆ 5 ಗಂಟೆಗೆ ಮಹಿಳೆಯರಿಗೆ ಉಚಿತ ಮಲ್ಲಿಗೆಹೂವು ವಿತರಣೆಯು ಮಲ್ಲಿಗೆ ಹೂವಿನ ವ್ಯಾಪಾರಿ ಫಕೀರಬ್ಬ ಅವರಿಂದ ನಡೆಯಲಿದೆ. 100 ಅಟ್ಟೆ (400 ಚೆಂಡು) ಮಲ್ಲಿಗೆಯನ್ನು ಮಹಿಳೆಯರಿಗೆ ಉಚಿತವಾಗಿ ಹಂಚಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…