ಮಂಗಳೂರು: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಮುಗಿಯುತ್ತಿದೆ. ಆರಂಭದ ಹಂತದಿಂದಲೂ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ನಳಿನ್ ಕುಮಾರ್ ಮುನ್ನಡೆ ಸಾಧಿಸಿದ್ದು ಸುಮಾರು 2.5 ಲಕ್ಷಕ್ಕಿಂತಲೂ ಅಧಿಕ ಮತಗಳ ಅಂತರದಿಂದ ನಳಿನ್ ಕುಮಾರ್ ಕಟೀಲು ಗೆಲುವಿನತ್ತ ಸಾಗಿದ್ದಾರೆ. ಬಿಜೆಪಿಯ ನಳಿನ್ ಕುಮಾರ್ ಕಟೀಲು ಅವರು 656170 ಮತಗಳು ಹಾಗೂ ಕಾಂಗ್ರೆಸ್ ಮಿಥುನ್ ಕುಮಾರ್ ರೈ ಅವರು 405504 ಮತಗಳನ್ನು ಪಡೆದಿದ್ದಾರೆ. ಹೀಗಾಗಿ ಈಗ 2.5 ಲಕ್ಷಕ್ಕೂ ಅಧಿಕ ಮತಗಳ ಅಂತರವನ್ನು ಹೊಂದಿದ್ದಾರೆ. ಬಿ ಜೆ ಪಿ ಕಾರ್ಯಕರ್ತರು ಎಲ್ಲೆಡೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…