ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…