ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…