ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…