ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…