ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…