ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…