ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…