ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…