ಸುಳ್ಯ: ಸುಳ್ಯ ಗಾಂಧಿನಗರದಲ್ಲಿರುವ ತಾಲೂಕು ಅಲ್ಪಸಂಖ್ಯಾತ ರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಕಚೇರಿ ನವೀಕರಣಗೊಂಡು ನಳನಳಿಸುತ್ತಿದೆ. ನವೀಕರಣಗೊಂಡ ಕಚೇರಿಯಲ್ಲಿ ಆಡಳಿತ ಮಂಡಳಿ ಸಭೆ ಆ.28ರಂದು ನಡೆಯಿತು.
ಸಂಘದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಅಧ್ಯಕ್ಷ ತೆ ವಹಿಸಿದ್ದರು. ಉಪಾಧ್ಯಕ್ಷ ಶಾಫಿ ಕುತ್ತಮೊಟ್ಟೆ, ನಿರ್ದೆಶಕರಾದ ಎಸ್.ಎಂ.ಬಾಪೂ ಸಾಹೇಬ್, ಬೀರಾ ಮೊಯ್ದಿನ್ ಕನಕಮಜಲು, ಆರ್.ಕೆ. ಮಹಮ್ಮದ್, ರಹೀಮ್ ಫ್ಯಾನ್ಸಿ, ಡೇವಿಡ್ ಧೀರ ಕ್ರಾಸ್ತ, ಎಸ್.ಕೆ.ಹನೀಫ, ಖಾದರ್ ಮೊಟ್ಟೆಂಗಾರ್, ಹ್ಯಾರಿ ಸ್, ಆಮಿನ, ಬೇಗಂ ಬಾನು, ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಪ್ರಜ್ವಲ್ ಹಾಗೂ ಸಿಬ್ಬಂದಿಗಳಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…