ಸುಳ್ಯ:/ದುಬೈ” ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್.ದುಬೈಸೌತ್ ಝೋನ್ ಸಮೀತಿ ವತಿಯಿಂದ ನೂತನ ವಾಗಿ ಆಯ್ಕೆ ಗೊಂಡ ಯುನಿಟ್, ಸೆಕ್ಟರ್ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ”ಬೋಟ್ ಎನ್ ಚಾಟ್”ಎಂಬ ಶಿರ್ಷಿಕೆ ಶುಕ್ರವಾರ ದುಬೈ ಅಬ್ರದಲ್ಲಿ ಹಡಗು ಯಾತ್ರೆಯೊಂದಿಗೆ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಹ್ಸನಿ ಇಂದ್ರಾಜೆ ವಹಿಸಿದ್ದರು.ರಾಷ್ಟ್ರೀಯ ಶಿಕ್ಷಣ ವಿಭಾಗ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಜಾಮಿಯಃ ಸಅದಿಯ್ಯಃಅರಬಿಯ್ಯಃ ದುಬೈ ಸೆಂಟರ್ ಮುದರ್ರಿಸ್ ಮುನೀರ್ ಬಾಖವಿ ತುರ್ತ್ತಿ ಸಂಘಟನಾ ತರಗತಿ ನಡೆಸಿ ಕೊಟ್ಟರು.
ಯುನಿಟ್ , ಸೆಕ್ಟರ್ ನಿಂದ ಬಂದಂತಹ ನಾಯಕರಲ್ಲಿ ಆಯ್ದ ಪ್ರತಿನಿಧಿಗಳು ತಮ್ಮ,ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಬರ್ ದುಬೈ,ಸತ್ವ, ಅಲ್ ಕೂಝ್,ಜಬಲ್ ಅಲಿ ಸೆಕ್ಟರ್ ನಾಯಕರು ಮತ್ತು ಸೆಕ್ಟರ್ ವ್ಯಾಪ್ತಿಯ ಸುಮಾರು 17 ಯುನಿಟ್ ನ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಲ್ಮಾನ್ ಸಖಾಫಿ ಸ್ವಾಗತಿಸಿ, ರಫೀಕ್ ಜೆಪ್ಪು ವಂದಿಸಿದರು.ಶರೀಫ್ ಹೋಸ್ಮಾರ್ ಕಾರ್ಯ ಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…