ಸುಳ್ಯ:/ದುಬೈ” ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್.ದುಬೈಸೌತ್ ಝೋನ್ ಸಮೀತಿ ವತಿಯಿಂದ ನೂತನ ವಾಗಿ ಆಯ್ಕೆ ಗೊಂಡ ಯುನಿಟ್, ಸೆಕ್ಟರ್ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ”ಬೋಟ್ ಎನ್ ಚಾಟ್”ಎಂಬ ಶಿರ್ಷಿಕೆ ಶುಕ್ರವಾರ ದುಬೈ ಅಬ್ರದಲ್ಲಿ ಹಡಗು ಯಾತ್ರೆಯೊಂದಿಗೆ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಹ್ಸನಿ ಇಂದ್ರಾಜೆ ವಹಿಸಿದ್ದರು.ರಾಷ್ಟ್ರೀಯ ಶಿಕ್ಷಣ ವಿಭಾಗ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಜಾಮಿಯಃ ಸಅದಿಯ್ಯಃಅರಬಿಯ್ಯಃ ದುಬೈ ಸೆಂಟರ್ ಮುದರ್ರಿಸ್ ಮುನೀರ್ ಬಾಖವಿ ತುರ್ತ್ತಿ ಸಂಘಟನಾ ತರಗತಿ ನಡೆಸಿ ಕೊಟ್ಟರು.
ಯುನಿಟ್ , ಸೆಕ್ಟರ್ ನಿಂದ ಬಂದಂತಹ ನಾಯಕರಲ್ಲಿ ಆಯ್ದ ಪ್ರತಿನಿಧಿಗಳು ತಮ್ಮ,ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಬರ್ ದುಬೈ,ಸತ್ವ, ಅಲ್ ಕೂಝ್,ಜಬಲ್ ಅಲಿ ಸೆಕ್ಟರ್ ನಾಯಕರು ಮತ್ತು ಸೆಕ್ಟರ್ ವ್ಯಾಪ್ತಿಯ ಸುಮಾರು 17 ಯುನಿಟ್ ನ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಲ್ಮಾನ್ ಸಖಾಫಿ ಸ್ವಾಗತಿಸಿ, ರಫೀಕ್ ಜೆಪ್ಪು ವಂದಿಸಿದರು.ಶರೀಫ್ ಹೋಸ್ಮಾರ್ ಕಾರ್ಯ ಕ್ರಮ ನಿರೂಪಿಸಿದರು.
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…