Advertisement
ಸುದ್ದಿಗಳು

ನವೋಲ್ಲಾಸ ಮೂಡಿಸಿದ ದುಬೈ ಸೌತ್ ಕೆ‌.ಸಿ‌.ಎಫ್. “ಬೋಟ್ ಎನ್ ಚಾಟ್” ಹಡಗು ಯಾತ್ರೆ

Share

ಸುಳ್ಯ:/ದುಬೈ” ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್.ದುಬೈಸೌತ್ ಝೋನ್ ಸಮೀತಿ ವತಿಯಿಂದ ನೂತನ ವಾಗಿ ಆಯ್ಕೆ ಗೊಂಡ ಯುನಿಟ್, ಸೆಕ್ಟರ್ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ”ಬೋಟ್ ಎನ್ ಚಾಟ್”ಎಂಬ ಶಿರ್ಷಿಕೆ  ಶುಕ್ರವಾರ  ದುಬೈ ಅಬ್ರದಲ್ಲಿ ಹಡಗು ಯಾತ್ರೆಯೊಂದಿಗೆ ಜರುಗಿತು.

Advertisement
Advertisement
Advertisement
Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಹ್ಸನಿ ಇಂದ್ರಾಜೆ ವಹಿಸಿದ್ದರು.ರಾಷ್ಟ್ರೀಯ ಶಿಕ್ಷಣ ವಿಭಾಗ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಜಾಮಿಯಃ ಸಅದಿಯ್ಯಃಅರಬಿಯ್ಯಃ ದುಬೈ ಸೆಂಟರ್ ಮುದರ್ರಿಸ್ ಮುನೀರ್ ಬಾಖವಿ ತುರ್ತ್ತಿ ಸಂಘಟನಾ ತರಗತಿ ನಡೆಸಿ ಕೊಟ್ಟರು.

Advertisement

ಯುನಿಟ್ , ಸೆಕ್ಟರ್ ನಿಂದ ಬಂದಂತಹ ನಾಯಕರಲ್ಲಿ ಆಯ್ದ ಪ್ರತಿನಿಧಿಗಳು ತಮ್ಮ,ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಬರ್ ದುಬೈ,ಸತ್ವ, ಅಲ್ ಕೂಝ್,ಜಬಲ್ ಅಲಿ ಸೆಕ್ಟರ್ ನಾಯಕರು ಮತ್ತು ಸೆಕ್ಟರ್ ವ್ಯಾಪ್ತಿಯ ಸುಮಾರು 17 ಯುನಿಟ್ ನ ಪದಾಧಿಕಾರಿಗಳು ಮುಖ್ಯ  ಅತಿಥಿಗಳಾಗಿ ಭಾಗವಹಿಸಿದ್ದರು.

ಸಲ್ಮಾನ್ ಸಖಾಫಿ ಸ್ವಾಗತಿಸಿ, ರಫೀಕ್ ಜೆಪ್ಪು ವಂದಿಸಿದರು.ಶರೀಫ್ ಹೋಸ್ಮಾರ್ ಕಾರ್ಯ ಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

17 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

21 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

21 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

21 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago