ಸುಳ್ಯ:/ದುಬೈ” ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್.ದುಬೈಸೌತ್ ಝೋನ್ ಸಮೀತಿ ವತಿಯಿಂದ ನೂತನ ವಾಗಿ ಆಯ್ಕೆ ಗೊಂಡ ಯುನಿಟ್, ಸೆಕ್ಟರ್ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ”ಬೋಟ್ ಎನ್ ಚಾಟ್”ಎಂಬ ಶಿರ್ಷಿಕೆ ಶುಕ್ರವಾರ ದುಬೈ ಅಬ್ರದಲ್ಲಿ ಹಡಗು ಯಾತ್ರೆಯೊಂದಿಗೆ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಹ್ಸನಿ ಇಂದ್ರಾಜೆ ವಹಿಸಿದ್ದರು.ರಾಷ್ಟ್ರೀಯ ಶಿಕ್ಷಣ ವಿಭಾಗ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಜಾಮಿಯಃ ಸಅದಿಯ್ಯಃಅರಬಿಯ್ಯಃ ದುಬೈ ಸೆಂಟರ್ ಮುದರ್ರಿಸ್ ಮುನೀರ್ ಬಾಖವಿ ತುರ್ತ್ತಿ ಸಂಘಟನಾ ತರಗತಿ ನಡೆಸಿ ಕೊಟ್ಟರು.
ಯುನಿಟ್ , ಸೆಕ್ಟರ್ ನಿಂದ ಬಂದಂತಹ ನಾಯಕರಲ್ಲಿ ಆಯ್ದ ಪ್ರತಿನಿಧಿಗಳು ತಮ್ಮ,ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಬರ್ ದುಬೈ,ಸತ್ವ, ಅಲ್ ಕೂಝ್,ಜಬಲ್ ಅಲಿ ಸೆಕ್ಟರ್ ನಾಯಕರು ಮತ್ತು ಸೆಕ್ಟರ್ ವ್ಯಾಪ್ತಿಯ ಸುಮಾರು 17 ಯುನಿಟ್ ನ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಲ್ಮಾನ್ ಸಖಾಫಿ ಸ್ವಾಗತಿಸಿ, ರಫೀಕ್ ಜೆಪ್ಪು ವಂದಿಸಿದರು.ಶರೀಫ್ ಹೋಸ್ಮಾರ್ ಕಾರ್ಯ ಕ್ರಮ ನಿರೂಪಿಸಿದರು.
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…