ಸುಳ್ಯ:/ದುಬೈ” ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್.ದುಬೈಸೌತ್ ಝೋನ್ ಸಮೀತಿ ವತಿಯಿಂದ ನೂತನ ವಾಗಿ ಆಯ್ಕೆ ಗೊಂಡ ಯುನಿಟ್, ಸೆಕ್ಟರ್ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ”ಬೋಟ್ ಎನ್ ಚಾಟ್”ಎಂಬ ಶಿರ್ಷಿಕೆ ಶುಕ್ರವಾರ ದುಬೈ ಅಬ್ರದಲ್ಲಿ ಹಡಗು ಯಾತ್ರೆಯೊಂದಿಗೆ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಹ್ಸನಿ ಇಂದ್ರಾಜೆ ವಹಿಸಿದ್ದರು.ರಾಷ್ಟ್ರೀಯ ಶಿಕ್ಷಣ ವಿಭಾಗ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಜಾಮಿಯಃ ಸಅದಿಯ್ಯಃಅರಬಿಯ್ಯಃ ದುಬೈ ಸೆಂಟರ್ ಮುದರ್ರಿಸ್ ಮುನೀರ್ ಬಾಖವಿ ತುರ್ತ್ತಿ ಸಂಘಟನಾ ತರಗತಿ ನಡೆಸಿ ಕೊಟ್ಟರು.
ಯುನಿಟ್ , ಸೆಕ್ಟರ್ ನಿಂದ ಬಂದಂತಹ ನಾಯಕರಲ್ಲಿ ಆಯ್ದ ಪ್ರತಿನಿಧಿಗಳು ತಮ್ಮ,ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಬರ್ ದುಬೈ,ಸತ್ವ, ಅಲ್ ಕೂಝ್,ಜಬಲ್ ಅಲಿ ಸೆಕ್ಟರ್ ನಾಯಕರು ಮತ್ತು ಸೆಕ್ಟರ್ ವ್ಯಾಪ್ತಿಯ ಸುಮಾರು 17 ಯುನಿಟ್ ನ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಲ್ಮಾನ್ ಸಖಾಫಿ ಸ್ವಾಗತಿಸಿ, ರಫೀಕ್ ಜೆಪ್ಪು ವಂದಿಸಿದರು.ಶರೀಫ್ ಹೋಸ್ಮಾರ್ ಕಾರ್ಯ ಕ್ರಮ ನಿರೂಪಿಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…