ಸುಳ್ಯ:/ದುಬೈ” ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆ.ಸಿ.ಎಫ್.ದುಬೈಸೌತ್ ಝೋನ್ ಸಮೀತಿ ವತಿಯಿಂದ ನೂತನ ವಾಗಿ ಆಯ್ಕೆ ಗೊಂಡ ಯುನಿಟ್, ಸೆಕ್ಟರ್ ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ”ಬೋಟ್ ಎನ್ ಚಾಟ್”ಎಂಬ ಶಿರ್ಷಿಕೆ ಶುಕ್ರವಾರ ದುಬೈ ಅಬ್ರದಲ್ಲಿ ಹಡಗು ಯಾತ್ರೆಯೊಂದಿಗೆ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಝೋನ್ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಅಹ್ಸನಿ ಇಂದ್ರಾಜೆ ವಹಿಸಿದ್ದರು.ರಾಷ್ಟ್ರೀಯ ಶಿಕ್ಷಣ ವಿಭಾಗ ಕಾರ್ಯದರ್ಶಿ ಶಾಹುಲ್ ಹಮೀದ್ ಸಖಾಫಿ ಉದ್ಘಾಟಿಸಿದರು. ಜಾಮಿಯಃ ಸಅದಿಯ್ಯಃಅರಬಿಯ್ಯಃ ದುಬೈ ಸೆಂಟರ್ ಮುದರ್ರಿಸ್ ಮುನೀರ್ ಬಾಖವಿ ತುರ್ತ್ತಿ ಸಂಘಟನಾ ತರಗತಿ ನಡೆಸಿ ಕೊಟ್ಟರು.
ಯುನಿಟ್ , ಸೆಕ್ಟರ್ ನಿಂದ ಬಂದಂತಹ ನಾಯಕರಲ್ಲಿ ಆಯ್ದ ಪ್ರತಿನಿಧಿಗಳು ತಮ್ಮ,ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಬರ್ ದುಬೈ,ಸತ್ವ, ಅಲ್ ಕೂಝ್,ಜಬಲ್ ಅಲಿ ಸೆಕ್ಟರ್ ನಾಯಕರು ಮತ್ತು ಸೆಕ್ಟರ್ ವ್ಯಾಪ್ತಿಯ ಸುಮಾರು 17 ಯುನಿಟ್ ನ ಪದಾಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಲ್ಮಾನ್ ಸಖಾಫಿ ಸ್ವಾಗತಿಸಿ, ರಫೀಕ್ ಜೆಪ್ಪು ವಂದಿಸಿದರು.ಶರೀಫ್ ಹೋಸ್ಮಾರ್ ಕಾರ್ಯ ಕ್ರಮ ನಿರೂಪಿಸಿದರು.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…