Advertisement
ಸಾಹಿತ್ಯ

ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

Share

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

3 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

4 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

5 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

5 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

19 hours ago