ಸಾಹಿತ್ಯ

ನವ್ಯ ಕಾವ್ಯ ಜಾಲತಾಣದಿಂದ ಕವನ ಸ್ಪರ್ಧೆ ಆಯೋಜನೆ

Share

ಪುತ್ತೂರು: ನವ್ಯ ಕಾವ್ಯ ಕರ್ನಾಟಕದ ಮೊತ್ತ ಮೊದಲ, ಕನ್ನಡ ಕವಿತೆಗಳ ಪ್ರಕಟಣೆ ಮತ್ತು ಪ್ರಸಾರಕ್ಕಾಗಿಯೇ ನಿರ್ಮಿತವಾದ ಅಂತರ್ಜಾಲ ತಾಣ. ಈ ತಾಣದ ಮೂಲಕ ಕಾವ್ಯ ಲಹರಿ 2019 ಕವನ ಸ್ಪರ್ಧೆಯನ್ನು ಆಯೋಜಿಸಿದೆ.

Advertisement
Advertisement

ನವ್ಯ ಕಾವ್ಯ ಜಾಲತಾಣವು  ಉದಯೋನ್ಮುಖ ಕನ್ನಡ ಕವಿ-ಕವಯಿತ್ರಿಗಳ ಪ್ರತಿಭಾ ಪ್ರದರ್ಶನಕ್ಕೆ ಮತ್ತು ಕಾವ್ಯಾಸಕ್ತರ ಮನೋರಂಜನೆಗೆ ತಕ್ಕುದಾದ ವೇದಿಕೆಯಾಗಿದ್ದು, ನವರಸಯುಕ್ತ ಕವನಗಳ ಭರಪೂರ ಆನಂದವನ್ನು ಪಡೆಯಬಹುದು. ಅಲ್ಲದೆ ನವ ಪೀಳಿಗೆಯಲ್ಲಿ ಕನ್ನಡ ಸಾಹಿತ್ಯದ ಕುರಿತಾಗಿ ಆಸಕ್ತಿಯನ್ನು ಚಿಗುರಿಸಿ, ಯುವಕ-ಯುವತಿಯರನ್ನು
ಕನ್ನಡದಲ್ಲಿ ಸೃಜನಶೀಲ ಕವನಗಳನ್ನು ಬರೆಯಲು ಪ್ರೇರೇಪಿಸಿ, ತನ್ಮೂಲಕ ಕನ್ನಡ ನುಡಿ ಮತ್ತು ಕನ್ನಡ ಸಾಹಿತ್ಯದ ಉಳಿವು-ಬೆಳವಿಗೆ ಅಳಿಲ ಸೇವೆಯನ್ನು ಸಲ್ಲಿಸುವ ಉದ್ದೇಶವೂ ಇದರ ಹಿಂದಿದೆ.

ನವ್ಯ ಕಾವ್ಯ ಜಾಲತಾಣವು ಈ ವರ್ಷವೂ ಕವನ ಸ್ಪರ್ಧೆಯನ್ನು ಆಯೋಜಿಸಿದೆ. ಸ್ಪರ್ಧೆಯ ವಿವರಗಳನ್ನು ಚಿತ್ರದಲ್ಲಿ ನೀಡಲಾಗಿದೆ. ಆಸಕ್ತರು ನೊಂದಣಿಯನ್ನು ಮಾಡಲು https://imjo.in/3P6bUe  ಕೊಂಡಿಯನ್ನು ಉಪಯೋಗಿಸಿ. ಹೆಚ್ಚಿನ ವಿವರಗಳಿಗೆ +919164561755, ಅನೀಶ್ ಪಿ ವಿ ಇವರಿಗೆ ಕರೆ ಮಾಡಬಹುದು.

ಜಾಲತಾಣದ ವೀಕ್ಷಣಗೆ http://www.navyakavya.in ಭೇಟಿ ಕೊಡಬಹುದು.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

4 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

11 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

11 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

18 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

19 hours ago